ಬಂಟ್ವಾಳದಲ್ಲಿ ಜೆಡಿಯು ಅಭ್ಯರ್ಥಿ ಬಾಲಕೃಷ್ಣ ಪೂಜಾರಿ ನಾಮಪತ್ರ ಸಲ್ಲಿಕೆ
Tuesday, April 17, 2018, 22:51 [IST]
ಮಂಗಳೂರು ಏಪ್ರಿಲ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಜೆಡಿಯು ಪಕ್ಷದಿಂದ ಬಾಲಕೃಷ್ಣ ಪೂಜಾರಿ ಇಂದು ಬಂಟ್ವಾಳದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಬಂಟ್ವಾಳ ಚುನಾವಣಾ ಕಚೇರಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಬಾಲಕೃಷ್ಣ ಪೂಜಾರಿ ತಮ್ಮ ನಾಮಪತ್ರವನ್ನು...
ಜೆಡಿಯುನ 15 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
Monday, April 16, 2018, 18:35 [IST]
ಬಳ್ಳಾರಿ, ಏಪ್ರಿಲ್. 16 : ಕರ್ನಾಟಕ ವಿಧಾನಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಯುನ 15 ಅಭ್ಯರ್ಥಿಗಳ ಮೊದಲ ಪಟ್ಟಿಯ...
ಕರ್ನಾಟಕ ಚುನಾವಣೆ : ಕಾಂಗ್ರೆಸ್ ಅಥವ ಜೆಡಿಎಸ್ ಜೊತೆ ಜೆಡಿಯು ಮೈತ್ರಿ
Saturday, March 31, 2018, 09:40 [IST]
ಬೆಂಗಳೂರು, ಮಾರ್ಚ್ 31 : 'ಕರ್ನಾಟಕದ ಚುನಾವಣೆಯಲ್ಲಿ ಜೆಡಿಎಸ್ ಅಥವ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರ...
ಜೆಡಿಎಸ್ ಜತೆ ಮೈತ್ರಿಗೆ ಸಿದ್ಧ ಎಂದ ಜೆಡಿಯು ನಾಯಕ ಶರದ್ ಯಾದವ್
Friday, March 30, 2018, 16:11 [IST]
ಬೆಂಗಳೂರು, ಮಾರ್ಚ್ 30: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂ...
ಬಿಹಾರದಲ್ಲಿ ನಿತೀಶ್-ಮೋದಿ ಜೋಡಿಗೆ ಹಿನ್ನಡೆ; ಬಿಜೆಪಿ 1, ಆರ್ಜೆಡಿ 2
Wednesday, March 14, 2018, 19:03 [IST]
ಪಾಟ್ನಾ, ಮಾರ್ಚ್ 14: ಬಿಹಾರ ಉಪಚುನಾವಣೆಯಲ್ಲೂ ಬಿಜೆಪಿ ಮುಗ್ಗರಿಸಿದೆ. ಬಿಜೆಪಿ ಮತ್ತು ಜೆಡಿಯು ಮೈತ್ರಿಕೂಟಕ್ಕೆ ...
ಪಕ್ಷಗಳಿಂದ ಆಹ್ವಾನ, ಯಾರ ಪಾಲಾಗಲಿದ್ದಾರೆ ಶೀರೂರು ಶ್ರೀ?
Tuesday, March 13, 2018, 15:34 [IST]
ಉಡುಪಿ, ಮಾರ್ಚ್ 13: ಶ್ರೀಕೃಷ್ಣನಿಗೆ ಪೂಜೆಗೈಯುತ್ತಿರುವ ಶೀರೂರು ಮಠಾಧೀಶರಾದ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದ...
ಗಣೇಶನ ಅವತಾರ : ಟಪಾಲ್ ಕೈಯಲ್ಲಿ ಜೆಡಿ(ಯು) ಟಪಾಲ್!
Thursday, March 1, 2018, 12:03 [IST]
ಬಳ್ಳಾರಿ, ಮಾರ್ಚ್. 01 : ಅಂತೂ ಇಂತೂ ಟಪಾಲ್ ಗಣೇಶ್ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷವೊಂ...
ಬಳ್ಳಾರಿ: ಜೆಡಿಯು ಅಭ್ಯರ್ಥಿ ಟಪಾಲ್ ಗಣೇಶ್ ಸಂದರ್ಶನ
Thursday, March 1, 2018, 12:02 [IST]
ಬಳ್ಳಾರಿ ಜಿಲ್ಲೆ, ಬಳ್ಳಾರಿ ಅಂದರೆ ಸಾಕು, ಕಬ್ಬಿಣದ ಅದಿರು ಗಣಿಗಾರಿಕೆ, ಅಕ್ರಮ ಗಣಿಗಾರಿಕೆ, 'ರೆಡ್ಡಿಗಳ ರಿಪಬ್ಲ...
ಗಣಿ ರೆಡ್ಡಿಗಳ ವೈರಿ ಟಪಾಲ್ ಗಣೇಶ್ ಗೆ ಜೆಡಿಯುನಿಂದ ಆಹ್ವಾನ
Monday, February 26, 2018, 14:27 [IST]
ಬಳ್ಳಾರಿ, ಫೆಬ್ರವರಿ 26: ಅಂತೂ ಇಂತೂ ಟಪಾಲ್ ಗಣೇಶ್ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷವೊ...
70 ರಿಂದ 100 ಕ್ಷೇತ್ರದಲ್ಲಿ ಜೆಡಿಯು ಅಭ್ಯರ್ಥಿಗಳ ಸ್ಪರ್ಧೆ
Monday, January 29, 2018, 18:46 [IST]
ಶಿವಮೊಗ್ಗ, ಜನವರಿ 29 : '2018ರ ಚುನಾವಣೆಯಲ್ಲಿ ಜೆಡಿಯು ಪಕ್ಷದ ಅಭ್ಯರ್ಥಿಗಳು 70 ರಿಂದ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲ...