Get Updates
Get notified of breaking news, exclusive insights, and must-see stories!

ಕಾರ್ತಿಕ ಏಕಾದಶಿಗೆ ಪಂಢರಪುರಯಾತ್ರೆ

Pandharpur
ವಿಜಾಪುರ, ಅ.23: ಕಾರ್ತಿಕ ಏಕಾದಶಿ ನಿಮಿತ್ತ ಅಕ್ಟೋಬರ್ 25 ರಿಂದ ನವೆಂಬರ್ 2 ರ ವರೆಗೆ ಮಹಾರಾಷ್ಟ್ರದ ಪಂಢಾರಪುರದಲ್ಲಿ ಜಾತ್ರೆ ಜರುಗಲಿದೆ. ಈ ಜಾತ್ರೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವ.ಕ.ರಾ. ಸ. ಸಂಸ್ಥೆಯ ವಿಜಾಪುರ ವಿಭಾಗವು ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಏರ್ಪಡಿಸಿದೆ.

ಪ್ರಯಾಣಿಕರು ಬಯಸಿದಲ್ಲಿ ಕರಾರು ಒಪ್ಪಂದದ ಮೇಲೆಯೂ ಸಹ ಜಾತ್ರೆಗೆ ಬಸ್ಸಗಳನ್ನು ಒದಗಿಸಲಾಗುವುದು. ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.ಸಾರ್ವಜನಿಕರು ಈ ಸೌಲಭ್ಯದ ಪ್ರಯೋಜನ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿದ್ದಾರೆ.

ವಿಜಾಪುರ ಘಟಕ : 94808 16076, 94808 16077
ಇಂಡಿ ಘಟಕ :94808 16078
ಕೇಂದ್ರ ಬಸ್ ನಿಲ್ದಾಣ :94808 16079 ಮತ್ತು 08352 251344

(ದಟ್ಸ್ ಕನ್ನಡ ಪ್ರವಾಸ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+