ಹರಿದ್ವಾರದಲ್ಲಿ ಕಾರ್ತೀಕ ಹುಣ್ಣಿಮೆ ಪವಿತ್ರ ಸ್ನಾನ

ಹರಿದ್ವಾರದ ಗಂಗಾನದಿಯಲ್ಲಿ ಈ ಪುಣ್ಯದಿನದಂದು ಹಿಂದೂ ಜನಸ್ತೋಮವೇ ನೆರೆದಿದೆ. ಲಕ್ಷಾಂತರ ಭಕ್ತರು ನದಿಯಲ್ಲಿ ಜಳಕ ಮಾಡುತ್ತಿದ್ದಾರೆ. ಗಂಗೆಯಲ್ಲಿ ಮಿಂದೆದ್ದರೆ ಕೇವಲ ಪಾಪ ನಾಶವಾಗುವುದಷ್ಟೇ ಅಲ್ಲದೆ ಆತ್ಮ ಶುದ್ಧಿಯಾಗಿ ಸ್ವರ್ಗದ ಬಾಗಿಲುಗಳು ಭಕ್ತನಿಗೆ ತೆರೆಯುತ್ತವೆ ಎಂದು ನಂಬಿಕೆ. ತ್ರಿಪುರಾಸುರನನ್ನು ಸಂಹಾರ ಮಾಡುವ ಮೂಲಕ ಶಿವ ಜನತೆಯನ್ನು ಕಾಪಾಡಿದ ದಿವಸವಾಗಿಯೂ ಕಾರ್ತೀಕ ಹುಣ್ಣಿಮೆ ಪೌರಾಣಿಕ ಮಹತ್ವ ಪಡೆದುಕೊಂಡಿದೆ.
ಬೆಂಗಳೂರಿನಲ್ಲಿರುವ ಕಲ್ಪವಾಸಿ ಡಾಟ್ ಕಾಂ ಮುಂಬರುವ ಕುಂಭಮೇಳ ಪ್ರವಾಸಿಗರ ಅನುಕೂಲಕ್ಕಾಗಿ ಒಂದು ವಿಶಿಷ್ಟ ವೆಬ್ ತಾಣ ನಿರ್ಮಿಸಿದೆ. ಕುಂಭಮೇಳವನ್ನು ಗಮನದಲ್ಲಿಟ್ಟುಕೊಂಡು ಇವತ್ತಿನ ಕಾರ್ತೀಕ ಸ್ನಾನದ ದಿನ ಹರಿದ್ವಾರದಲ್ಲಿ ನಡೆಯುತ್ತಿರುವ ವಿದ್ಯಮಾನವನ್ನು ಕಲ್ಪವಾಸಿ ಅಧ್ಯಯನ ಮಾಡುತ್ತಿದೆ. ಹರಿದ್ವಾರದಲ್ಲಿರುವ ನಾನಾ ಘಾಟ್ ಗಳು, ಸಂಚಾರ ವ್ಯವಸ್ಥೆ, ಪ್ರವಾಸಿ ಸೌಕರ್ಯಗಳ ಅಧ್ಯಯನಕ್ಕೆ ಪೂರಕವಾಗಿ ಕಾರ್ತೀಕ ಸ್ನಾನದ ಅಧ್ಯಯನವನ್ನು ಕಲ್ಪವಾಸಿ ಮಾಡುತ್ತಿದ್ದು ಅದಕ್ಕಾಗಿ ಬೆಂಗಳೂರಿನಿಂದ ತಜ್ಞರ ಒಂದು ತಂಡವನ್ನು ಹರಿದ್ವಾರಕ್ಕೆ ಕಳಿಸಿದೆ.
ಕುಂಭಮೇಳದ ಬಗೆಗೆ ಆಸಕ್ತಿ ಮತ್ತು ಹೆಚ್ಚಿನ ವಿವರ ಬಯಸುವವರು ಈ ಕೆಳಕಂಡ ವ್ಯಕ್ತಿ ಮತ್ತು ಸಂಸ್ಥೆಯನ್ನು ಸಂಪರ್ಕಿಸಬಹುದು:
Sudhir S,PRO, Studiorama India Limited, 118/1, 1ST A T Street, 6th Block,Jayanagar, Yediyur, Bangalore 560 070. INDIA
Telefax: +91 80 2676 0216. Mobile: +91-96332 54579. Email: [email protected]. www.kalpavasi.com
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications