ರಿಯಾಯತಿ ದರದಲ್ಲಿ ತೀರ್ಥ ಕ್ಷೇತ್ರ ಸುತ್ತಿ ಬನ್ನಿ

15 ದಿನಗಳ ಕಾಶಿ, ರಾಮೇಶ್ವರಗೆ ಹೋಗಿ ಬರಲು ಮಹಾ ಯಾತ್ರೆಯನ್ನು ಆಯೋಜಿಸಲಾಗುತ್ತಿದ್ದು, ಸದರಿ ಯಾತ್ರೆಯು ಲಾಭ-ನಷ್ಟ ರಹಿತವಾಗಿದ್ದು, ಶ್ರೀಸಾಮಾನ್ಯರಿಗೆ ತುಂಬಾ ಉಪಯುಕ್ತವಾಗಿರುತ್ತದೆ ಎಂದು ಸಂಸ್ಥೆ ಹೇಳಿದೆ. ಕಾಶಿ, ರಾಮೇಶ್ವರಮ್ ಯಾತ್ರೆಯ ಹಂಬಲ ಹೊಂದಿರುವ ಮಹಾ ಜನತೆ ಈ ರಿಯಾಯಿತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಸ್ಲೀಪರ್ ದರ್ಜೆ ರೈಲಿನಲ್ಲಿ ಶೇ.50ರವರೆಗೆ ರಿಯಾಯಿತಿ ಸೌಲಭ್ಯವನ್ನು ನೀಡಲಾಗುವುದು. ಯಾತ್ರೆಯು ತಿಂಗಳ 2ನೇ ಅಥವಾ 3ನೇ ಭಾನುವಾರ ರಾತ್ರಿ 10 ಗಂಟೆಗೆ ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ ಹೊರಟು ರಾಷ್ಟ್ರದ ರಾಜಧಾನಿ ನವದೆಹಲಿ ಮುಖಾಂತರ ಹರಿ ದ್ವಾರ, ಮಥುರಾ, ಪ್ರಯಾಗ, ಶ್ರೀಕಾಶಿ, ಕೊಲ್ಕತ್ತಾ, ಶ್ರೀಜಗನ್ನಾಥ ಪುರಿ, ಭುವನೇಶ್ವರ, ರಾಮೇಶ್ವರಂ ಮುಂತಾದ ತೀರ್ಥ ಕ್ಷೇತ್ರಗಳನ್ನು ಸಂದರ್ಶಿಸಲಾಗುವುದು.
ಪ್ರವಾಸ ಕಾಲದಲ್ಲಿ ಸಸ್ಯಾಹಾರಿ ಊಟ ಮತ್ತು ವಸತಿ, ಮಾರ್ಗದರ್ಶಕರ ವ್ಯವಸ್ಥೆ ಇರತ್ತದೆ. ಹಿರಿಯ ನಾಗರೀಕರು ಸೇರಿದಂತೆ ಎಲ್ಲಾ ಮಹಾ ಜನತೆ ಮೇಲ್ಕಂಡ ರಿಯಾಯಿತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಚಳಿಗಾಲವಾದ್ದರಿಂದ ಉತ್ತರ ಭಾರತದ ಪ್ರವಾಸ ಕಾರ್ಯಕ್ರಮ ಲಭ್ಯವಿರುವುದಿಲ್ಲ. ಒಟ್ಟಾರೆ 15 ದಿನಗಳ ಪ್ರವಾಸಕ್ಕೆ 7,500 ರು ತಗುಲುತ್ತದೆ ಹಾಗೂ ಹಿರಿಯ ನಾಗರೀಕರಿಗೆ 500 ರು ರಿಯಾಯಿತಿ ಕೂಡಾ ನೀಡಲಾಗುತ್ತದೆ ಎಂದು ಆಯೋಜಕ ನಾರಾಯಣ್ ದಟ್ಸ್ ಕನ್ನಡಕ್ಕೆ ತಿಳಿಸಿದರು.
ಶಿವರಾತ್ರಿ ಸ್ಪೆಷಲ್ : ಮುಂದಿನ ವರ್ಷ ಫೆಬ್ರವರಿ 23 ಬೆಂಗಳೂರು ಬಿಟ್ಟು, ಆಗ್ರಾ, ಮಥುರಾ ಪುರಿ, ಗಯಾ ಸೇರಿದಂತೆ ಹಲವು ಕ್ಷೇತ್ರಗಳಿಗೆ ಭೇಟಿ ನೀಡಲಾಗುವುದು, ಮಾರ್ಚ್ 3 ರ ಶಿವರಾತ್ರಿ ಶುಭ ಸಂದರ್ಭವನ್ನು ಕಾಶಿಯಲ್ಲಿ ಕಳೆಯಲು ಯೋಜನೆ ಹಾಕಲಾಗಿದೆ ಎಂದು ನಾರಾಯಣ್ ತಿಳಿಸಿದರು.
ಆಸಕ್ತರು ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ವ್ಯವಸ್ಥಾಪಕರು, ಜೈ ಕರ್ನಾಟಕ ಸೇವಾ ಪ್ರತಿಷ್ಠಾನ,
(ಅಡಿಗಾಸ್ ಹೋಟೆಲ್ ಬಳಿ)
ನಂ. 64/75, ಎನ್.ಎ.ಟಿ. ರಸ್ತೆಯ ಅಡ್ಡರಸ್ತೆ, ಗಾಂಧಿಬಜಾರ್
ಬಸವನಗುಡಿ, ಬೆಂಗಳೂರು-560 004,
ಮೊಬೈಲ್: 94805 88568, 94495 67445
ಇಮೇಲ್ : [email protected]
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications