ತಲಕಾಡು ಪಂಚಲಿಂಗ ದರ್ಶನಕ್ಕೆ ದಾರಿ

ಏಕಮುಖ ಸಂಚಾರದ ಮಾರ್ಗಗಳು:
ಮೈಸೂರು - ಟಿ. ನರಸೀಪುರ ರಸ್ತೆ ಮಾರ್ಗವಾಗಿ ಬರುವ ವಾಹನಗಳು ವಡೆಯಾಂದಳ್ಳಿಯಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ತಲಕಾಡು - ಪೋಲೀಸ್ ಠಾಣೆ - ಅರ್ಕೇಶ್ವರ ದೇವಸ್ಥಾನ - ವಿಜಾಪುರ - ಟಿ. ಮೇಗಡಹಳ್ಳಿ - ಕಾಳಬಸವನಹುಂಡಿ ಗ್ರಾಮ ಮಾರ್ಗವಾಗಿ ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದವರೆಗೆ ಏಕಮುಖವಾಗಿ ಸಂಚರಿಸುವುದು.
ಬೆಳಕವಾಡಿ ಮಾರ್ಗವಾಗಿ ಬರುವ ವಾಹನಗಳು ಅರ್ಕೇಶ್ವರ ದೇವಸ್ಥಾನದ ಕಡೆಯಿಂದ ಬಲಕ್ಕೆ ತಿರುಗಿ ವಿಜಾಪುರ ಗ್ರಾಮದ ಮುಖಾಂತರ ಮುಡುಕುತೊರೆಗೆ ಹೋಗುವಂತೆ ಏಕಮುಖವಾಗಿ ಸಂಚರಿಸುವುದು.
ಎಲ್ಲಾ ವಾಹನಗಳ ಸಂಚಾರ ನಿರ್ಬಂದ ಮಾರ್ಗಗಳು:
ತಲಕಾಡು ಪೋಲೀಸ್ ಠಾಣಾ ವೃತ್ತದಿಂದ ಹಳೇಬೀದಿ, ವೈದ್ಯನಾಥೇಶ್ವರ ದೇವಸ್ಥಾನದ ಸುತ್ತಮುತ್ತ ಮತ್ತು ತಲಕಾಡು ಕಾವೇರಿ ಸ್ನಾನಘಟ್ಟದವರೆಗೆ ಹಾಗೂ ತಲಕಾಡು ಪೋಲೀಸ್ ಠಾಣಾ ವೃತ್ತದಿಂದ ಕೆ.ಇ.ಬಿ. ವೃತ್ತದವರೆಗೆ (ತಲಕಾಡು ಮುಖ್ಯ ರಸ್ತೆಯಿಂದ).
(ದಟ್ಸ್ ಕನ್ನಡವಾರ್ತೆ)
More From
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications