ತಲಕಾಡು ಪಂಚಲಿಂಗ ದರ್ಶನಕ್ಕೆ ದಾರಿ

ಏಕಮುಖ ಸಂಚಾರದ ಮಾರ್ಗಗಳು:
ಮೈಸೂರು - ಟಿ. ನರಸೀಪುರ ರಸ್ತೆ ಮಾರ್ಗವಾಗಿ ಬರುವ ವಾಹನಗಳು ವಡೆಯಾಂದಳ್ಳಿಯಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ತಲಕಾಡು - ಪೋಲೀಸ್ ಠಾಣೆ - ಅರ್ಕೇಶ್ವರ ದೇವಸ್ಥಾನ - ವಿಜಾಪುರ - ಟಿ. ಮೇಗಡಹಳ್ಳಿ - ಕಾಳಬಸವನಹುಂಡಿ ಗ್ರಾಮ ಮಾರ್ಗವಾಗಿ ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದವರೆಗೆ ಏಕಮುಖವಾಗಿ ಸಂಚರಿಸುವುದು.
ಬೆಳಕವಾಡಿ ಮಾರ್ಗವಾಗಿ ಬರುವ ವಾಹನಗಳು ಅರ್ಕೇಶ್ವರ ದೇವಸ್ಥಾನದ ಕಡೆಯಿಂದ ಬಲಕ್ಕೆ ತಿರುಗಿ ವಿಜಾಪುರ ಗ್ರಾಮದ ಮುಖಾಂತರ ಮುಡುಕುತೊರೆಗೆ ಹೋಗುವಂತೆ ಏಕಮುಖವಾಗಿ ಸಂಚರಿಸುವುದು.
ಎಲ್ಲಾ ವಾಹನಗಳ ಸಂಚಾರ ನಿರ್ಬಂದ ಮಾರ್ಗಗಳು:
ತಲಕಾಡು ಪೋಲೀಸ್ ಠಾಣಾ ವೃತ್ತದಿಂದ ಹಳೇಬೀದಿ, ವೈದ್ಯನಾಥೇಶ್ವರ ದೇವಸ್ಥಾನದ ಸುತ್ತಮುತ್ತ ಮತ್ತು ತಲಕಾಡು ಕಾವೇರಿ ಸ್ನಾನಘಟ್ಟದವರೆಗೆ ಹಾಗೂ ತಲಕಾಡು ಪೋಲೀಸ್ ಠಾಣಾ ವೃತ್ತದಿಂದ ಕೆ.ಇ.ಬಿ. ವೃತ್ತದವರೆಗೆ (ತಲಕಾಡು ಮುಖ್ಯ ರಸ್ತೆಯಿಂದ).
(ದಟ್ಸ್ ಕನ್ನಡವಾರ್ತೆ)
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications