ಕುಂಭಮೇಳಕ್ಕಾಗಿ ಕನ್ನಡಿಗರಿಗೆ ವಿಶೇಷ ಪ್ಯಾಕೇಜ್

ವಿಶ್ವಪ್ರಸಿದ್ಧ ಕುಂಭಮೇಳದಲ್ಲಿ ಭಾಗವಹಿಸುವ 40 ರಾಷ್ಟ್ರಗಳ ವಿದೇಶಿಯರಿಗೆ ಊಟ, ವಸತಿ, ಪ್ರವಾಸಿ ಮಾರ್ಗದರ್ಶಕ್ಕೆ ಅನುಕೂಲ ಮಾಡಿಕೊಡಲೆಂದು ಸೃಷ್ಟಿಸಲಾಗಿದ್ದ ಈ ತಾಣ ಮೊದಲ ಬಾರಿಗೆ ದಕ್ಷಿಣ ಭಾರತದ ಪ್ರವಾಸಿಗಳನ್ನು ಆಕರ್ಷಿಸಲು ವಿಶೇಷ ಪ್ಯಾಕೇಜನ್ನು ರೂಪಿಸಿದೆ.
ಕರ್ನಾಟಕದಿಂದ ಕುಂಭಮೇಳಕ್ಕೆಂದು ಹೋಗುವ ಕನ್ನಡಿಗರು ಅಲ್ಲಿ ಭಾಷೆ, ವಸತಿ, ಮಾಹಿತಿ, ಮಾರ್ಗದರ್ಶನದ ಕೊರತೆಗಳನ್ನು ಅನುಭವಿಸುವುದು ಸಹಜ. ಆದರೆ, ಈ ವಿಶೇಷ ಪ್ಯಾಕೇಜಿನಿಂದಾಗಿ ಈ ಯಾವ ತೊಂದರೆಗಳು ಕರ್ನಾಟಕದ ಕಲ್ಪವಾಸಿಗಳಿಗೆ ಎದುರಾಗುವುದುದಿಲ್ಲ ಎನ್ನುವುದು ಅಂತರ್ಜಾಲ ತಾಣದ ಅನಿಸಿಕೆ. ಕನ್ನಡಿಗರಿಗಾಗಿ ವಿಶೇಷವಾಗಿ ತರಬೇತಿ ಪಡೆದ ಗೈಡುಗಳನ್ನು ಮತ್ತು ರಕ್ಷಣೆಯನ್ನು ಒದಗಿಸಲಾಗುವುದು.
9 ದಿನಗಳ ವೈಭವದ ಮೇಳದಲ್ಲಿ 5 ದಿನ ಕುಂಭಮೇಳದಲ್ಲಿ ಭಾಗವಹಿಸುವಿಕೆ ಮತ್ತು 4 ದಿನಗಳ ಪ್ರಯಾಣ ಒಳಗೊಂಡಿರುತ್ತದೆ. 9 ದಿನಗಳ ಪ್ರವಾಸಕ್ಕಾಗಿ ಕೇವಲ 25 ಸಾವಿರ ರು.ಗಳನ್ನು ನೀಡಬೇಕಾಗುತ್ತದೆ. ಈ ವಿಶೇಷ ಪ್ಯಾಕೇಜ್, ಮೂರನೇ ದರ್ಜೆಯ ಹೋಗಿಬರುವ ರೈಲು ಟಿಕೆಟ್, ದೆಹಲಿ-ಹರಿದ್ವಾರ-ದೆಹಲಿ ಪ್ರಯಾಣ, ಕ್ಯಾಂಪ್ ಸೈಟಿನಲ್ಲಿ ಟೆಂಟ್ ವ್ಯವಸ್ಥೆ, ಒಂದು ದಿನ ಹರಿದ್ವಾರ ಮತ್ತು ರಿಷಿಕೇಶ ವೀಕ್ಷಣೆಯನ್ನು ಒಳಗೊಂಡಿರುತ್ತದೆ.
ಕುಂಭಮೇಳದಲ್ಲಿ ಭಾಗವಹಿಸಲಿಚ್ಛಿಸುವವರು ಕಲ್ಪವಾಸಿ.ಕಾಂನಲ್ಲಿ ತಮ್ಮ ವಿವರಗಳನ್ನು ನೀಡಿದರೆ ಮುಂದಿನ ವ್ಯವಸ್ಥೆ ಅಂತರ್ಜಾಲ ತಾಣವೇ ಮಾಡಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications