NWKRTC ; 2 ಮಾರ್ಗದಲ್ಲಿ ಹೊಸ ಬಸ್ ಘೋಷಣೆ ದರ, ವೇಳಾಪಟ್ಟಿ
ಹುಬ್ಬಳ್ಳಿ, ಜನವರಿ 25: ಹುಬ್ಬಳ್ಳಿಯಲ್ಲಿ ಪ್ರಧಾನ ಕಛೇರಿ ಹೊಂದಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎರಡು ಹೊಸ ಮಾರ್ಗದಲ್ಲಿ ನೂತನ ಬಸ್ ಸೇವೆಯನ್ನು ಘೋಷಣೆ ಮಾಡಿದೆ. ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ಬಸ್ ಸೇವೆಯ ಮಾಹಿತಿ ಇಲ್ಲಿದೆ.
ವಾ.ಕ.ರ.ಸಾ.ಸಂಸ್ಥೆಯು ರಾಜಹಂಸ ಮತ್ತು ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಮಾರ್ಗ, ದರ, ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಯಾಣಿಕರು ಈ ಸೇವೆಯ ಉಪಯೋಗ ಪಡೆದುಕೊಳ್ಳಬೇಕು ಎಂದುದ ಕರೆ ನೀಡಲಾಗಿದೆ.

ರಾಜಹಂಸ ಬಸ್ ಸೇವೆ ವಿವರ; ವಾ.ಕ.ರ.ಸಾ.ಸಂಸ್ಥೆಯು ಹಾನಗಲ್-ನಾಸಿಕ್ ನಡುವೆ ರಾಜಹಂಸ ಬಸ್ ಸೇವೆಯನ್ನು ಆರಂಭಿಸಿದೆ. ಹಾವೇರಿ, ಹುಬ್ಬಳ್ಳಿ, ಬೆಳಗಾವಿ, ನಿಪ್ಪಾಣಿ, ಕೊಲ್ಹಾಪುರ, ಕರಾಡ, ಪುಣೆ ಮೂಲಕ ಈ ಬಸ್ ಸಂಚಾರ ನಡೆಸಲಿದೆ.
ಹಾನಗಲ್ನಿಂದ 15:30ಕ್ಕೆ ಹೊರಡುವ ಬಸ್ ನಾಸಿಕ್ಗೆ 07:15ಕ್ಕೆ ತಲುಪಲಿದೆ. ನಾಸಿಕ್ನಿಂದ 16:30ಕ್ಕೆ ಹೊರಡುವ ಬಸ್ ಹಾನಗಲ್ಗೆ 08:30ಕ್ಕೆ ತಲುಪಲಿದೆ. ಈ ಮಾರ್ಗದ ಪ್ರಯಾಣ ದರ 1,300 ರೂ.ಗಳು.
ಈ ಬಸ್ನಲ್ಲಿ ಸಂಚಾರ ನಡೆಸಲು ಪ್ರಯಾಣಿಕರು www.ksrtc.in ವೆಬ್ ಸೈಟ್ ಮೂಲಕ ಟಿಕೆಟ್ ಬುಕ್ ಮಾಡಬಹುದು ಎಂದು ವಾ.ಕ.ರ.ಸಾ.ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಪಲ್ಲಕ್ಕಿ ಬಸ್ ಸೇವೆಯ ಮಾಹಿತಿ; ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ-ಲಾತೂರ ನಡುವೆ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಈ ಮಾರ್ಗಕ್ಕೆ 900 ರೂ. ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ.
ಬೆಳಗಾವಿಯಿಂದ ಹೊರಡುವ ಬಸ್ ಲೋಕಾಪುರ, ಮುಧೋಳ, ಜಮಖಂಡಿ, ವಿಜಯಪುರ, ಸೊಲ್ಲಾಪುರ, ತುಳಜಾಪುರ ಮಾರ್ಗವಾಗಿ ಸಂಚಾರ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಬಸ್ ಬೆಳಗಾವಿಯಿಂದ 20:00ಕ್ಕೆ ಹೊರಡಲಿದೆ. ಲಾತೂರ ಅನ್ನು 6.20ಕ್ಕೆ ತಲುಪಲಿದೆ. ಲಾತೂರದಿಂದ 19:30ಕ್ಕೆ ಹೊರಟು, ಬೆಳಗಾವಿಯನ್ನು 05:30ಕ್ಕೆ ತಲುಪಲಿದೆ.
ಬಸ್ ಸೇವೆಗಾಗಿ www.ksrtc.in ವೆಬ್ ಸೈಟ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದೆ.
-
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ











Click it and Unblock the Notifications