ಕಾಂಗ್ರೆಸ್ ಸಿಎಂಗಳ ಮುಂದೆಯೇ ಮೋದಿಯನ್ನು‌ ಹೊಗಳಿದ ಆಂಧ್ರ CM ಚಂದ್ರಬಾಬು ನಾಯ್ಡು

Chandrababu Naidu Praises PM Modi at Tungabhadra Dam Event, Talks About River Linking Plan

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ಹಿನ್ನೆಲೆ ಕೊಪ್ಪಳ ತಾಲೂಕಿನ ಮುನಿರಾಬಾದ್ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗೆ ನಮಸ್ಕಾರ ಅಂತಾ ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ರೇವಂತ್ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ. ನದಿಗಳ ಜೋಡಣೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದ್ದು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಇದು ನಡೆಯುವ ವಿಶ್ವಾಸ ತನಗಿದೆ ಎಂದವರು ಹೇಳಿದ್ದಾರೆ.

Video Published On: Friday, Jun 26, 2026, 03:51 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+