ನಂಗೆ ಬೇಕಾ್ರೆ ಹೊಡಿಲಿ, ಸಹಿಸಿಕೊಳ್ತೀನೆ, ಬಲವಂತವಾಗಿ ರೈತರ ಜಮೀನನ್ನು ಕಿತ್ಕೊಳ್ಳೋದಿಲ್ಲ ಎಂದ CM ಡಿಕೆಶಿ

CM D.K. Shivakumar Hits Back at H.D. Kumaraswamy: 'They're Trying to Send Me to Jail

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ.ಡಿ ಕೆ ಶಿವಕುಮಾರ್ ಅವರು ಜೈಲಿಗೆ ಹೋಗುವ ದಿನ ಸನ್ನಿಹಿತವಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಮಾಧ್ಯಮಗಳ ಮುಂದೆ ಹೇಳಿದ್ದನ್ನು ನೋಡಿದ್ದೇನೆ, ನನಗೇನು ಜೈಲು ಅನುಭವ ಹೊಸದಲ್ಲ, ಅವರ ಇಚ್ಛೆಯಂತೆ ಆಗುವುದಾದರೆ ಆಗಲಿ, ನನ್ನನ್ನು ಜೈಲಿಗೆ ಕಳುಹಿಸಲು ಏನೇನು ಕುತಂತ್ರ ಮಾಡಿದರು ಎಂಬುದನ್ನೆಲ್ಲ ಮುಂದೆ ಹೇಳುತ್ತೇನೆ ಎಂದರು.

Video Published On: Wednesday, Jul 15, 2026, 06:17 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+