ಅಂದು MGR,ಜಯಲಲಿತಾ ಈಗ ತಮಿಳುನಾಡು CM ಆದ್ಮೇಲೆ ಮೂಕಾಂಬಿಕೆ ದರ್ಶನಕ್ಕೆ ವಿಜಯ್ ಆಗಮನ
ಇಂದು ಕೊಲ್ಲೂರು (Kollur) ಮೂಕಾಂಬಿಕಾ ದೇವಿಯ ದರ್ಶನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಆಗಮಿಸಲಿದ್ದು, ಈ ವೇಳೆ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ಗೆ ಕಪ್ಪು ಬಾವುಟ ಪ್ರದರ್ಶಿಸಲು ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ. ಮೇಕೆದಾಟು ಯೋಜನೆ ಜಾರಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಕರೆವೇ ಪ್ರತಿಭಟನೆ ನಡೆಸಲು ಮುಂದಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ಇಂದು ಪ್ರತಿಭಟನೆ ನಡೆಯಲಿದೆ.
Video Published On: Friday, Jun 12, 2026, 12:13 [IST]


Click it and Unblock the Notifications