ಮೋದಿ ಕರೆ ಬೆನ್ನಲ್ಲೇ ಇಂಧನ ಉಳಿತಾಯಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಂದ ಮಹತ್ವದ ಕ್ರಮ
ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದಿಂದಾಗಿ ತಲೆದೋರಿರುವ ಇಂದನ ಬಿಕ್ಕಟ್ಟು ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಧನ ಉಳಿತಾಯಕ್ಕೆ ಹಾಗೂ ಮಿತ ವ್ಯಯದ ಬಗ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ.
Video Published On: Thursday, May 14, 2026, 06:12 [IST]


Click it and Unblock the Notifications