ಸಾಲ ಮಾಡೋದ್ ಬೇಡ ಅಂತಾ ನಾನ್ ಯಾವತ್ತೂ ಹೇಳಿಲ್ಲ! ನಮ್ ರಾಜ್ಯದ ಸಾಲ ಎಷ್ಟು? ಸಿದ್ದರಾಮಯ್ಯ ಲೆಕ್ಕ
ಕೇಂದ್ರದ ಜಿಡಿಪಿಗಿಂತ ಕರ್ನಾಟಕದ ಜಿಎಸ್ಡಿಪಿ ಚೆನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.ಬಜೆಟ್ ಅಧಿವೇಶನ ಆರಂಭವಾದಾಗಿನಿಂದ ಇಲ್ಲಿಯವರೆಗೆ ವಿಧಾನಸಭೆಯಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆ, ಪ್ರತಿಪಕ್ಷದವರ ಟೀಕೆ, ತಜ್ಞರ ವಿಮರ್ಶೆ ಹಾಗೂ ಸಾರ್ವಜನಿಕ ಅಭಿಪ್ರಾಯಗಳಿಗೆ ಬುಧವಾರ ಅವರು ಸುದೀರ್ಘ ಉತ್ತರ ನೀಡಿ ತಮ್ಮ ಸರ್ಕಾರದ ಸಾಧನೆಯನ್ನು ಸಮರ್ಥಿಸಿಕೊಂಡರು.
Video Published On: Thursday, Mar 26, 2026, 02:53 [IST]


Click it and Unblock the Notifications