ದಾವಣಗೆರೆ ಉಪಚುನಾವಣೆಯ ರಿಸಲ್ಟ್ ಬರೋಕು ಮುಂಚೆ ಕಾಂಗ್ರೆಸ್ ಗೆ ಹೈ ಟೆನ್ಶನ್
ದಾವಣಗೆರೆ (Davanagere) ದಕ್ಷಿಣದ ಉಪಚುನಾವಣೆಯಲ್ಲಿನ ಒಳಪೆಟ್ಟು ಈಗ ಕರ್ನಾಟಕ ಕಾಂಗ್ರೆಸ್ನ (Congress) ಕೆಲ ನಾಯಕರಿಗೆ ಸಂಕಷ್ಟ ತಂದಿಡುತ್ತಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ನಸೀರ್ ಅಹ್ಮದ್ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.
Video Published On: Tuesday, Apr 14, 2026, 04:19 [IST]


Click it and Unblock the Notifications