ಗಾಂಧೀಜಿ ನಡೆದ ಜಾಗದಲ್ಲಿ ಈಗ ಡಿಕೆಶಿ ದರ್ಪದ ಹೆಜ್ಜೆʼʼ: ನೂತನ CM ನಡೆ ವಿರುದ್ಧ JDS ಕೆಂಡಾಮಂಡಲ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶತಮಾನದ ಇತಿಹಾಸವಿರುವ, ಪುರಾತತ್ವ ಕಟ್ಟಡಗಳ ಪಟ್ಟಿಯಲ್ಲಿರುವ ಕುಮಾರ ಕೃಪ ಅತಿಥಿ ಗೃಹದ ಮುಖ್ಯ ಕಟ್ಟಡ ಮತ್ತು ಅದಕ್ಕೆ ಹೊಂದಿಕೊಂಡಿರುವ ಕಟ್ಟಡವನ್ನು ತಮ್ಮ ಗೃಹ ಕಚೇರಿಯನ್ನಾಗಿ ಪರಿವರ್ತಿಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಕಟ್ಟಡವನ್ನು ತಮಗೆ ಬೇಕಾದಂತೆ ಪರಿವರ್ತಿಸಲು ಮುಂದಾಗಿದ್ದು, ಜೆಡಿಎಸ್ ಕಿಡಿ ಕಾರಿದೆ.
Video Published On: Friday, Jun 12, 2026, 05:58 [IST]


Click it and Unblock the Notifications