ಕಾವೇರಿಗಾಗಿ ಕೈ ಜೋಡಿಸೋಣ ಎಂದು ಕರ್ನಾಟಕದ ರಾಜ್ಯಸಭಾ ಸದಸ್ಯರಲ್ಲಿ ಎಚ್ ಡಿ ಕೆ ಮನವಿ
Published : July 19, 2018 11:34 AM (IST)
ಕಾವೇರಿ ನಿರ್ವಹಣಾ ಮಂಡಳಿ ವಿಚಾರ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ, ರಾಜ್ಯ ಕ್ಲಿಷ್ಠ ಪರಿಸ್ಥಿತಿಯಲ್ಲಿದೆ ಎಲ್ಲರೂ ಕಾವೇರಿಗಾಗಿ ಪಕ್ಷಬೇಧ ಮರೆತು ಹೋರಾಡಬೇಕು ಆಗ ಗೆಲುವು ನಮ್ಮದಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದರು.
Up Next
01:48
BJP-JDS ಮೈತ್ರಿಯಲ್ಲಿ ಏನೂ ಸರಿ ಇಲ್ಲ ಅನ್ನೋದಕ್ಕೆ ಉದಾಹರಣೆ ಸಮೇತ ವ್ಯಂಗ್ಯ ಮಾಡಿದ ಕಾಂಗ್ರೆಸ್