ಅಣ್ಣಾಮಲೈ ಅವರನ್ನು ಸರಿಯಾಗಿ ಬಳಸಿಕೊಂಡಿದಿದ್ರೆ ಬಿಜೆಪಿ ತಮಿಳುನಾಡಿನಲ್ಲಿ ಎಲ್ಲೋ ಇರ್ತಾ ಇತ್ತು
ಅಣ್ಣಾಮಲೈ.(Annamalai) ದ್ರಾವಿಡ ರಾಜಕಾರಣದ ಭದ್ರಕೋಟೆಯಲ್ಲಿ ಬಿಜೆಪಿಗೆ ಹೊಸ ಭರವಸೆ ಮೂಡಿಸಿದ್ದ ಅಣ್ಣಾಮಲೈ ಅವರನ್ನು ಈ ಬಾರಿ ಅಭ್ಯರ್ಥಿಗಳ ಪಟ್ಟಿಯಿಂದಲೇ ಹೊರಗಿಡಲಾಗಿತ್ತು. ಇದರ ಪರಿಣಾಮವಾಗಿ ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಡುವಂತಾಗಿದ್ದು, ಪಕ್ಷದ ಕಾರ್ಯತಂತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ.
Video Published On: Thursday, May 07, 2026, 03:59 [IST]


Click it and Unblock the Notifications