Mamatha Nanerjee;ದೀದಿ ಮಾತಿಗೆ ಕ್ಯಾರೆ ಎನ್ನದ ಟಿಎಂಸಿ ನಾಯಕರು! ಒಬ್ಬೊಬ್ರಾಗೇ ಕೈಕೊಟ್ಟ TMC ಲೀಡರ್ಸ್
ಶುಕ್ರವಾರ ಮಮತಾ ಬ್ಯಾನರ್ಜಿ ತಮ್ಮ ನಿವಾಸದಲ್ಲಿ ಕೋಲ್ಕತಾ ಮಹಾನಗರ ಪಾಲಿಕೆ (KMC) ಕೌನ್ಸಿಲರ್ಗಳ ತುರ್ತು ಸಭೆ ಕರೆದಿದ್ದರು. ಪಕ್ಷದೊಳಗಿನ ಅಸಮಾಧಾನ, ರಾಜೀನಾಮೆ ಊಹಾಪೋಹಗಳು ಮತ್ತು ಇತ್ತೀಚಿನ ಚುನಾವಣಾ ಹಿನ್ನಡೆಯ ಹಿನ್ನೆಲೆಯಲ್ಲಿ ಈ ಸಭೆಗೆ ಭಾರೀ ಮಹತ್ವ ನೀಡಲಾಗಿತ್ತು. ಆದರೆ ಸುಮಾರು 40ಕ್ಕೂ ಹೆಚ್ಚು ಕೌನ್ಸಿಲರ್ಗಳು ಸಭೆಗೆ ಗೈರಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು
Video Published On: Saturday, May 23, 2026, 02:23 [IST]


Click it and Unblock the Notifications