ಉದ್ದೇಶಪೂರ್ವಕವಾಗಿ ಒಳಗೆ ಹಾಕ್ಸಿರೋ ವ್ಯಕ್ತಿ ಬಗ್ಗೆ ಈಗ ಯಾರೂ ಮಾತಾಡ್ತಿಲ್ಲ! ನಿಖಿಲ್ ಕುಮಾರಸ್ವಾಮಿ
ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಗಲಾಟೆ ಮತ್ತು ಶಾಸಕ ಪ್ರದೀಪ್ ಈಶ್ವರ್ರತ್ತ ಚಪಲ್ಲಿ ಎಸೆದ ಪ್ರಕರಣದಲ್ಲಿ ಬಂಧಿತರಾಗಿ ಜಿಲ್ಲಾ ಕಾರಾಗೃಹದಲ್ಲಿರುವ 9 ಮಂದಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಭೇಟಿ ಮಾಡಿದರು. ನಂತರ ಅವರ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಶೀಘ್ರದಲ್ಲಿಯೇ ಅವರನ್ನು ಜೈಲಿನಿಂದ ಹೊರಗೆ ಕರೆ ತರುವುದಾಗಿ ಭರವಸೆ ನೀಡಿದರು.
Video Published On: Monday, Jun 29, 2026, 06:16 [IST]


Click it and Unblock the Notifications