ನಿರ್ಮಲಾ ಸೀತಾರಾಮನ್ ಮುಂದೆ ಯಾದಗಿರಿಯ ನೈಜ ಚಿತ್ರಣ ಬಿಚ್ಚಿಟ್ಟು ಭಾವುಕ ಮನವಿ ಮಾಡಿದ ಶರಣಗೌಡ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಬದ್ದೇಪಲ್ಲಿ ಗ್ರಾಮದಲ್ಲಿ ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದ್ರು ಈ ಸಂದರ್ಭದಲ್ಲಿ ಶಾಸಕ ಶರಣಗೌಡ ಕಂದಕೂರ್ ರವರು ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಮಾತಾಡಿ ಸಮಸ್ಯೆ ಪರಿಹಾರಕ್ಕೆ ಅನುದಾನದ ಸಹಾಯಕ್ಕಾಗಿ ಮನವಿ ಮಾಡ್ಕೊಂಡ್ರು.
Video Published On: Friday, Jun 05, 2026, 01:23 [IST]


Click it and Unblock the Notifications