By : Oneindia Kannada Video Team
Published : June 22, 2017, 06:18
03:17
ಸಿದ್ದರಾಮಯ್ಯ ಅವರನ್ನ ಲೇವಡಿ ಮಾಡಿದ ಪ್ರತಾಪ್ ಸಿಂಹ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವು ರಾಜ್ಯದ ಕೃಷಿಕರು ಸಹಕಾರ ಸಂಘಗಳಲ್ಲಿ ಪಡೆದ ಸಾಲ ಮನ್ನಾ ಮಾಡಿರುವುದು ಬಿಜೆಪಿಯ ಹೋರಾಟದ ಫಲ ಎಂಬ ಹೇಳಿಕೆ ನೀಡಿದ್ದಾರೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ.