ಅಪ್ಪ-ಮಕ್ಕಳ RSS ವಿರೋಧಿ ಮನಸ್ಥಿತಿಯನ್ನು ಟೀಕಿಸಿ ಸಿದ್ದರಾಮಯ್ಯನವ್ರೇ ಬೆಸ್ಟ್ ಎಂದ ಪ್ರತಾಪ್ ಸಿಂಹ
ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು ವಿಷ ಸರ್ಪಕ್ಕೆ ಹೋಲಿಕೆ ಮಾಡಿ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Video Published On: Thursday, Apr 09, 2026, 10:12 [IST]


Click it and Unblock the Notifications