By : Oneindia Kannada Video Team
Published : March 22, 2018, 06:19
02:08
ಎಚ್ ಡಿ ದೇವೇಗೌಡ ಹಾಗು ಎಚ್ ಡಿ ಕುಮಾರಸ್ವಾಮಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ
"ನಾನು ಕಾಂಗ್ರೆಸ್ ಮುಖ್ಯಮಂತ್ರಿ ಆಗಿ ಜೆಡಿಎಸ್ ಸೋಲಿಸಬೇಕು ಅಂತ ಹೇಳಿದ್ದೀನಿ. ಬಹಿರಂಗವಾಗಿಯೇ ಮಂಜೇಗೌಡ ಜತೆ ಮಾತನಾಡಿದ್ದೀನಿ. ನನ್ನ ಫೋನ್ ಟ್ಯಾಪ್ ಆಗಿಲ್ಲ. ಯಾವುದನ್ನೂ ನಾನು ಕದ್ದು ಮುಚ್ಚಿ ಮಾಡಿಲ್ಲ, ಮಾಡುವುದೂ ಇಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.