ತಮಿಳುನಾಡು ಸಿಎಂ ವಿಜಯಪುರ ಕ್ರಾಂತಿಕಾರಿ ನಿರ್ಧಾರ! ಲಂಚಕೋರರನ್ನ ಹಿಡ್ಕೊಟ್ರೆ 1 ಲಕ್ಷ ರೂಪಾಯಿ ಬಹುಮಾನ

Tamil Nadu CM Vijay's Big Anti Corruption Plan! 1 Lakh Reward for Whistleblowers

ತಮಿಳುನಾಡು ಸರ್ಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರವನ್ನು ನಿಯಂತ್ರಿಸುವ ಉದ್ದೇಶದಿಂದ ಮುಖ್ಯಮಂತ್ರಿ ವಿಜಯ್ ಸರ್ಕಾರ ಹೊಸ ಮಹತ್ವಾಕಾಂಕ್ಷಿ ಯೋಜನೆಯನ್ನು ಪರಿಗಣಿಸುತ್ತಿದೆ. ಈ ಪ್ರಸ್ತಾವನೆಯ ಪ್ರಕಾರ, ಭ್ರಷ್ಟಾಚಾರದ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿ ಅಕ್ರಮವನ್ನು ಬಯಲಿಗೆಳೆಯಲು ನೆರವಾದ ಸಾರ್ವಜನಿಕರಿಗೆ ₹1 ಲಕ್ಷ ಬಹುಮಾನ ನೀಡುವ ವ್ಯವಸ್ಥೆ ಜಾರಿಯಾಗುವ ಸಾಧ್ಯತೆ ಇದೆ.

Video Published On: Monday, Jul 13, 2026, 12:46 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+