ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ ಯತ್ನಾಳ್;ವಚನಾನಂದ ಸ್ವಾಮೀಜಿ ಮೇಲೆ ಯತ್ನಾಳ್ ಗರಂ

Vachanand Swamiji is not like Satya Harishchandra; said Yatnal

ಸರ್ಕಾರವನ್ನು ಬ್ಲ್ಯಾಕ್ ಮೇಲ್ ಮಾಡುವುದಕ್ಕೆ ಈ ಟ್ರಸ್ಟ್‌ಗಳು ಇದ್ದಂತೆ ಆಗಿದೆ ದಾವಣಗೆರೆ ಪಂಚಮಸಾಲಿ ಪೀಠದ ಬಗ್ಗೆ ಮಾತನಾಡಿದ ಯತ್ನಾಳ್ ಅವರು, ಎರಡು ಪೀಠದ ಟ್ರಸ್ಟ್‌ಗಳು ನಂಬಿಕೆ ಕಳೆದುಕೊಂಡಿವೆ. ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ. ಎರಡು ಕಡೆ ಇದೇ ನಡೆಯುತ್ತಿದೆ. ಇದನ್ನ ಖಾಸಗಿ ಆಸ್ತಿ ಮಾಡಿಕೊಂಡವರಿದ್ದಾರೆ. ಇವರಿಂದ ಸಮಾಜಕ್ಕೆ ನ್ಯಾಯ ಸಿಗಲ್ಲ. ಪ್ರಾಮಾಣಿಕರು, ಸಮಾಜಕ್ಕಾಗಿ ಕೆಲಸ ಮಾಡುವವರು ಯಾರು ಟ್ರಸ್ಟ್‌ನಲ್ಲಿ ಇಲ್ಲ ಎಂದಿದ್ದಾರೆ.

Video Published On: Wednesday, Apr 15, 2026, 11:29 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
ಒನ್‌ ಇಂಡಿಯಾ ವಿಡಿಯೊ ನೋಡಿರಿ
ನಮ್ಮ ಸುದ್ದಿಮನೆಯಿಂದ ಬ್ರೇಕಿಂಗ್ ನ್ಯೂಸ್, ಎಕ್ಸ್‌ಪ್ಲೇನರ್‌ ಮತ್ತು ಮುಖ್ಯ ಸುದ್ದಿ ತಿಳಿಯಿರಿ