Tap to Read ➤

ರಾಜಸ್ಥಾನದ ಉದಯಪುರ್‌ನಲ್ಲಿ ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರದಲ್ಲಿ ರಾಜ್ಯ ನಾಯಕರು

ಇಂದಿನಿಂದ ಮೂರು ದಿನ ಕಾಂಗ್ರೆಸ್ ಚಿಂತನ ಶಿಬಿರ; ಕೈ ಪಾಳಯದಲ್ಲಿ ಮೂಡಿದ ಹೊಸ ಕಳೆ..
Minnudin Nadaf
ಉದಯಪುರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಉದಯಪುರನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಮುಖ್ಯಮಂತ್ರಿ ಅಶೋಕ್ ಗೆಹಲೊಟ್ ಮತ್ತಿತರರ ಮುಖಂಡರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ಮೂರು ದಿನಗಳ ಕಾಲ ನಡೆಯಲಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಕಾಂಗ್ರೆಸ್ ನಾಯಕ  ಎಂಬಿ ಪಾಟೀಲ್ , ಅಧ್ಯಕ್ಷ ಡಿಕೆ ಶಿವಕುಮಾರ ಅವರು, ಮಾಜಿ ಸಿಎಂ ಸಿದ್ದಾರಾಮಯ್ಯ ಅವರ ಜೊತೆಗೆ ಕಂಡು ಬಂದ ಕ್ಷಣ
ಉದಯಪುರದಲ್ಲಿ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಹಾಗೂ ಎಂಬಿ ಪಾಟೀಲ ಪರಸ್ಪರ ನಗುತ್ತಿರುವುದು
ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಅನೇಕ ರಾಜ್ಯಗಳ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ.
ಒನ್ ಇಂಡಿಯಾ ಸುದ್ದಿಗಳಿಗಾಗಿ